2:01 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಹರಿಹರಪುರ ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ನೀರು

05/04/2025, 00:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿವೆ.
ಕೊಪ್ಪ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮ ದೇವರಮನೆಗುಡ್ಡ ಪರಿಸರದ ಮನೆಗಳಿಗೆ ನೀರು ನುಗ್ಗಿವೆ.
ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಲೇ ಮನೆಯೊಳಗೆ ನೀರು
ನುಗ್ಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರಿಹರಪುರ ಗ್ರಾಮಸ್ಥರು ಇಡೀ ರಾತ್ರಿ ಜಾಗರಣೆ ಇದ್ದು, ಮನೆಯಿಂದ ನೀರು ಹೊರಹಾಕಿದ್ದಾರೆ.

ಪ್ರತಿ ವರ್ಷ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಚರಂಡಿಗಳು ಮುಚ್ಚಿ ಹೋಗಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ.
ಬೆಳಗ್ಗೆ ಇಡೀ ಮನೆ ಶುಚಿ ಮಾಡೋದು, ಸಂಜೆ ಮಳೆ ಬಂದ್ರೆ ಮತ್ತದೇ ಪರಿಸ್ಥಿತಿ ಎಂದು ಗ್ರಾಮಸ್ಥರು ಹೇಳುತ್ತರೆ.

ಇತ್ತೀಚಿನ ಸುದ್ದಿ

ಜಾಹೀರಾತು