1:23 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಹರಿಹರಪುರ ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ನೀರು

05/04/2025, 00:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿವೆ.
ಕೊಪ್ಪ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮ ದೇವರಮನೆಗುಡ್ಡ ಪರಿಸರದ ಮನೆಗಳಿಗೆ ನೀರು ನುಗ್ಗಿವೆ.
ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಲೇ ಮನೆಯೊಳಗೆ ನೀರು
ನುಗ್ಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರಿಹರಪುರ ಗ್ರಾಮಸ್ಥರು ಇಡೀ ರಾತ್ರಿ ಜಾಗರಣೆ ಇದ್ದು, ಮನೆಯಿಂದ ನೀರು ಹೊರಹಾಕಿದ್ದಾರೆ.

ಪ್ರತಿ ವರ್ಷ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಚರಂಡಿಗಳು ಮುಚ್ಚಿ ಹೋಗಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ.
ಬೆಳಗ್ಗೆ ಇಡೀ ಮನೆ ಶುಚಿ ಮಾಡೋದು, ಸಂಜೆ ಮಳೆ ಬಂದ್ರೆ ಮತ್ತದೇ ಪರಿಸ್ಥಿತಿ ಎಂದು ಗ್ರಾಮಸ್ಥರು ಹೇಳುತ್ತರೆ.

ಇತ್ತೀಚಿನ ಸುದ್ದಿ

ಜಾಹೀರಾತು