6:05 AM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

03/04/2025, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಇದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ತರೀಕೆರೆ ತಾಲೂಕಿನಲ್ಲಿ ಭಾರೀ ವರ್ಷಧಾರೆಯಾಗಿದೆ.


ಸುಮಾರು ಒಂದು ತಾಸು ಧಾರಾಕಾರ ಮಳೆಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟಿಯಲ್ಲಿ ಅಬ್ಬರದ ಮಳೆಯಾಗಿದೆ. ಸಂಜೆ ಒಂದು ಗಂಟೆಗಳ ಕಾಲ ಕಳಸ ತಾಲೂಕಿನಲ್ಲೂ ಭಾರೀ ಮಳೆಯಾಗಿದೆ.
ಬೇಸಿಗೆಯಲ್ಲೇ ಮಳೆಗಾಲದಂತೆ ಸುರಿಯುತ್ತಿರೋ ಮಳೆ ಕಂಡು ಮಲೆನಾಡಿಗರಲ್ಲಿ ಭಯಭೀತರಾಗಿದ್ದಾರೆ.
ಮಳೆಗಾಲಕ್ಕೆ ವರುಣದೇವ ಕೈಕೊಡುತ್ತಾನಾ ಎಂಬ ಆತಂಕದಲ್ಲಿ ಮಲೆನಾಡಿನಲ್ಲಿ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು