10:44 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

03/04/2025, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಇದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ತರೀಕೆರೆ ತಾಲೂಕಿನಲ್ಲಿ ಭಾರೀ ವರ್ಷಧಾರೆಯಾಗಿದೆ.


ಸುಮಾರು ಒಂದು ತಾಸು ಧಾರಾಕಾರ ಮಳೆಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟಿಯಲ್ಲಿ ಅಬ್ಬರದ ಮಳೆಯಾಗಿದೆ. ಸಂಜೆ ಒಂದು ಗಂಟೆಗಳ ಕಾಲ ಕಳಸ ತಾಲೂಕಿನಲ್ಲೂ ಭಾರೀ ಮಳೆಯಾಗಿದೆ.
ಬೇಸಿಗೆಯಲ್ಲೇ ಮಳೆಗಾಲದಂತೆ ಸುರಿಯುತ್ತಿರೋ ಮಳೆ ಕಂಡು ಮಲೆನಾಡಿಗರಲ್ಲಿ ಭಯಭೀತರಾಗಿದ್ದಾರೆ.
ಮಳೆಗಾಲಕ್ಕೆ ವರುಣದೇವ ಕೈಕೊಡುತ್ತಾನಾ ಎಂಬ ಆತಂಕದಲ್ಲಿ ಮಲೆನಾಡಿನಲ್ಲಿ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು