5:43 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು