5:43 PM Monday1 - September 2025
ಬ್ರೇಕಿಂಗ್ ನ್ಯೂಸ್
Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ…

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು