9:38 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು