12:02 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು