9:11 AM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಒಂಟಿ ಸಲಗದ ಕಾಟ: ಕಾರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

18/04/2025, 10:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗದ ಕಾಟ ಮಿತಿ ಮೀರಿದ್ದು, ಕಾರು ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.


ಚಾರ್ಮಾಡಿ ಘಾಟಿಯಲ್ಲಿ ಆನೆ ಕಂಡರೂ ಕಾರು ಚಾಲಕ ಆನೆಯ ಪಕ್ಕದಲ್ಲೇ ಡ್ರೈವ್ ಮಾಡಿಕೊಂಡು ಹೋಗಿದ್ದಾರೆ. ಅದೃಷ್ಟವತಾಶ್, ಆನೆ ಒಂದು ಹೆಜ್ಜೆ ಹಿಂದೆ ಸರಿದಿದೆ. ಎಲ್ಲದರೂ ಒಂಟಿ ಸಲಗ ಸೊಂಡಿಲಿನಲ್ಲಿ ಒಂದು ಏಟು ಕೊಡುತ್ತಿದ್ದರೂ ಕಾರು ನಿಂತು ಹೋಗುತ್ತಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಒಂಟಿ ಸಲಗ ಅಡ್ಡ ನಿಂತಿತ್ತು. ನಿನ್ನೆ ಸಂಜೆ ಕೂಡ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿತ್ತು. ಘಾಟಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಆನೆ ದಾಳಿಗೆ ಮುಂದಾದ್ರೆ ತಪ್ಪಿಸಿಕೊಳ್ಳೋದು ಬಹಳ ಕಷ್ಟ.

ಇತ್ತೀಚಿನ ಸುದ್ದಿ

ಜಾಹೀರಾತು