11:46 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ

04/07/2023, 19:45

ಸಂತೋಷ್ ಅತ್ತಿಗೆರೆ ಚಿಕ್ಕಮಂಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ 3 ದಿನ ಜುಲೈ 5, 6 ಹಾಗೂ 7ರಂದು ಭಾರೀ ಮಳೆಯಾಗಲಿದ್ದು, ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆ115ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ, ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಪೋಷಕರು, ಶಾಲಾ ಮುಖ್ಯಸ್ಥರು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಹಿರಿಯರು ಹೊರಬಾರದು, ಅನಿವಾರ್ಯವಾದಲ್ಲಿ ಮನೆ ಸದಸ್ಯರ ಜೊತೆ ಹೋಗಬೇಕು. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನ ಪಾಲಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು