8:28 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

17/06/2025, 22:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮರವೊಂದು ಬಿದ್ದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.


ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದೆ. ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ ಓಡಿಬಂದು
ಮನೆಯಲ್ಲಿದ್ದವರು ಜಸ್ಟ್ ಮಿಸ್ ಆಗಿದ್ದಾರೆ. ಆದರೆ,
ಪ್ರೇಮಾ ಎಂಬುವರ ಮೇಲೆ ಮರದ ಟೊಂಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು