7:15 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Chikkamagaluru | ಕೊಪ್ಪ: ಪ್ರೀತಿಗೆ ಅಡ್ಡಿಪಡಿಸಿದ ಯುವಕನಿಗೆ ಚೂರಿ ಇರಿದು ಬರ್ಬರ ಕೊಲೆ

20/11/2025, 21:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೀತಿಗೆ ಅಡ್ಡಿಪಡಿಸಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಇನ್ನೋರ್ವ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೊಪ್ಪ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ರಾಜೇಶ್ (27) ಕೊಲೆಯಾದ ವ್ಯಕ್ತಿ. ವರುಣ್ ಕೊಲೆ ಮಾಡಿದ ಆರೋಪಿ.
ರಾಜೇಶ್ ಪತ್ನಿಯ ಸಹೋದರಿಯನ್ನು ವರುಣ್ ಪ್ರೀತಿಸುತ್ತಿದ್ದ. ಈ ಹಿಂದೆ ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇಂದು ಪತ್ನಿ ಮನೆಗೆ ಹೋಗಿದ್ದ ರಾಜೇಶ್ ನನ್ನು ವರುಣ್
ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಬಾಳೆಹೊನ್ನೂರು ಸಮೀಪದ ಬಾಸಾಪುರದಿಂದ ಕಲ್ಕೆರೆ ಗ್ರಾಮಕ್ಕೆ ರಾಜೇಶ್ ಹೋಗಿದ್ದ.
ಚಾಕು ಇರಿತಕ್ಕೊಳಗಾದ ರಾಜೇಶ್ ನನ್ನು ಆಸ್ಪತ್ರೆಗೆ ರವಾನಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆರೋಪಿ
ವರುಣ್ ಕೊಪ್ಪ ತಾಲೂಕಿನ ಮಂಡಗದ್ದೆ ಮೂಲದವನು ಎಂದು ತಿಳಿದು ಬಂದಿದೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು