8:04 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

Chikkamagaluru | ಮಲೆನಾಡ ಗಾಂಧಿ ದಿ. ಎಚ್.ಜಿ. ಗೋವಿಂದೇಗೌಡರ ಮನೆಯಿಂದ ಭಾರೀ ಕಳವು: ಮನೆಗೆಲಸಕ್ಕಿದ್ದ ದಂಪತಿಯಿಂದಲ್ಲೇ ಕೃತ್ಯ!

22/08/2025, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ail.com

ಮಲೆನಾಡ ಗಾಂಧಿ ಎಂದೇ ಖ್ಯಾತರಾಗಿರುವ ದಿ. ಎಚ್.ಜಿ. ಗೋವಿಂದೇಗೌಡ ಅವರ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 7 ಲಕ್ಷ ರೂ. ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಆಗಿದೆ

ಅನ್ನ ಕೊಟ್ಟ ಮನೆಗೆ ಕನ್ನವನ್ನು ನೇಪಾಳ ಮೂಲದ ದಂಪತಿ ಮಾಡಿದ್ದಾರೆ. ಮಾಜಿ ಸಚಿವ ದಿ. ಗೋವಿಂದಗೌಡರ ಮನೆಯಲ್ಲಿ ಮನೆಗೆಲಸಕ್ಕಿದ್ದ ದಂಪತಿ ಕಳ್ಳತನ ಮಾಡಿ ನಗದು ಸಹಿತ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಅಂದಾಜು 7 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿದ್ದಾರೆ.
ಗೋವಿಂದಗೌಡರ ಪುತ್ರ ವೆಂಕಟೇಶ್ ವಾಸವಿರುವ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ನಲ್ಲಿ ಕಳ್ಳತನ ನಡೆದಿದೆ. ಕಳೆದ 15 ದಿನಗಳ ಹಿಂದಷ್ಟೆ ಕೆಲಸಕ್ಕೆ ಸೇರಿದ ನೇಪಾಳ ಮೂಲದ ದಂಪತಿ ಈ ಕೃತ್ಯವೆಸಗಿದ್ದಾರೆ.
ಮನೆಯವರು ನಿದ್ದೆಗೆ ಜಾರಿದಾಗ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು