9:19 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ: ಇನ್ನು ಎಲ್ಲವೂ ಫಸ್ಟ್ ಬೆಂಚ್!

22/07/2025, 16:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಹೊಸ ಮಾದರಿಯ ತರಗತಿಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಎಂಬ ವ್ಯಾಖ್ಯಾನಕ್ಕೆ ಮಂಗಳ ಹಾಡಲಾಗಿದೆ.


ಬಣಕಲ್ ಪ್ರೌಢ ಶಾಲೆಯಲ್ಲಿ ವೃತ್ತಾಕಾರದಲ್ಲಿ ತರಗತಿಗಳನ್ನ ಆರಂಭಿಸಲಾಗಿದೆ. ಆರಂಭಿಕವಾಗಿ 8ನೇ ತರಗತಿಗೆ ಸೆಮಿ ಸರ್ಕಲ್ ತರಗತಿಗಳ ಆರಂಭಿಸಲಾಗಿದೆ.ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಮೂಡಿಸಲು ಲಾಸ್ಟ್ ಬೆಂಚ್ ಟು ಫಸ್ಟ್ ಬೆಂಚ್ ಮಾದರಿ ಆರಂಭಿಸಲಾಗಿದೆ.
ಶಿಕ್ಷಕರು ಎಲ್ಲಾ ಮಕ್ಕಳ ಮೇಲೂ ಗಮನ ಹರಿಸಲು ಈ ಮಾದರಿ ಉಪಯುಕ್ತ ಎನ್ನಲಾಗಿದೆ. ಮಕ್ಕಳು ಶೈಕ್ಷಣಿಕ ಚಟುವಟಿಕೆಯಲ್ಲಿ ಭಾಗಿಯಾಗಿ ಚರ್ಚೆ-ಗ್ರಹಿಕೆಗೆ ಈ ಮಾದರಿ ಅನುಕೂಲವಾಗಿದೆ. ಹೊಸ ಪರಿಕಲ್ಪನೆಯ ತರಗತಿಗೆ ಪೋಷಕರು-ಮಕ್ಕಳಲ್ಲಿ ಹುಮ್ಮಸ್ಸು ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು