11:42 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಅರಮನೆ ತಲಗೂರು ಗ್ರಾಮದಲ್ಲಿ ವಿಜೃಂಭಣೆಯ ಸುಗ್ಗಿ ಹಬ್ಬ ಉತ್ಸವ, ಕೆಂಡ ಸೇವೆ

07/04/2025, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಅರಮನೆ ತಲಗೂರು ಗ್ರಾಮದಲ್ಲಿ ವಿಜೃಂಭಣೆಯ ಸುಗ್ಗಿ ಹಬ್ಬ ನಡೆಯಿತು.
ಅಜ್ಜಮ್ಮ ಹಾಗೂ ನಾಗಲಮ್ಮ ದೇವರುಗಳ ಜಾತ್ರಾ ಮಹೋತ್ಸವ ಒಂದು ವಾರದಿಂದ ನಡೆಯುತ್ತಿದೆ.
ಭಾನುವಾರ ರಾತ್ರಿಯಿಂದ ಪ್ರಾರಂಭವಾದ ರಾತ್ರಿ ಸುಗ್ಗಿ ಹಾಗೂ ಸೋಮವಾರ ಹಗಲು ಸುಗ್ಗಿ ನಡೆಯಿತು.


ಸುತ್ತಮುತ್ತಲ ನೂರಾರು ಗ್ರಾಮಸ್ಥರು ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾದರು ಭಾನುವಾರ ರಾತ್ರಿ ನಿಸಾನಿ ಶಬ್ದಕ್ಕೆ ದೇವರ ಅಡ್ಡಿಯೊಂದಿಗೆ ಯುವಕರು ಹೆಜ್ಜೆ ಹಾಕುವುದು ಕಂಡುಬಂತು. ಸೋಮವಾರ ಬೆಳಗ್ಗೆ ಕೆಂಡೋತ್ಸವ ನಡೆಯಿತು.
ಈ ಜಾತ್ರಾ ಮಹೋತ್ಸವಕ್ಕೆ ಅರಮನೆ ತಲಗೂರು,ಮಾಳಿಂಗ ನಾಡು, ಹೆಮ್ಮಕ್ಕಿ, ಬಿಳಗಲಿ, ನೆರಂಕಿ. ಬಲಿಗೆ. ಸುಂಕ ಸಾಲೆ. ಕೆ‌ಳಗೂರು ಮೊದಲಾದ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ. ಲೋಕಪ್ಪ ಗೌಡ. ಕೃಷ್ಣೇಗೌಡ. ಅಭಿಜಿತ್. ಮಂಜಪ್ಪ ಶೆಟ್ಟಿ. ಶಂಕರ್ ಶೆಟ್ಟಿ. ಲಕ್ಷ್ಮಣ್ ಗೌಡ್ರು. ಶಂಕರಗೌಡ. ರವಿಚಂದ್ರ. ಸುಧಾಕರ, ರಾಮಚಂದ್ರ, ರತ್ನಾಕರ್, ಅಶ್ವಥ್, ಸುದರ್ಶನ್ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು