9:39 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಭಾರೀ ಮಳೆಗೆ ಭೂಕುಸಿತ; 5 ಕುಟುಂಬಗಳ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

17/06/2025, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಲಿಗೆ ಗ್ರಾಮದಲ್ಲಿ ಭಾರಿ ಮಳೆಗೆ ಭೂಕುಸಿತವಾಗಿದ್ದು. ತಾಲೂಕು ಆಡಳಿತ 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.


ಬಲಿಗೆ ಗ್ರಾಮದ ಶಾಲೆ, ಅಂಗನವಾಡಿ ಹಾಗೂ ಸಮುದಾಯ ಭವನದಲ್ಲಿ ಕಾಳಜಿ ಕೇಂದ್ರವನ್ನು ತೆರೆದಿದ್ದು. ಅಗತ್ಯ ವಸ್ತುಗಳನ್ನು ತಾಲೂಕು ಆಡಳಿತವೇ ನೀಡಿದೆ. ಬಲಿಗೆ ಗ್ರಾಮದ ಭಾಸ್ಕರ, ಲಕ್ಷ್ಮಿ, ವೆಂಕಯ್ಯ, ಮುಕುಂದ, ಶೇಖರ ಎಂಬುವವರ ಕುಟುಂಬಗಳನ್ನು ಬಲಿಗೆ ಶಾಲೆಯಲ್ಲಿ ತೆರೆದ ತಾತ್ಕಾಲಿಕ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. 2019ರಲ್ಲಿ ಈ ಭಾಗದಲ್ಲಿ ಬಾರಿ ಪ್ರಮಾಣದ ಭೂಕುಸಿತವಾಗಿದ್ದು ಹಲವಾರು ಮಂದಿ ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು