10:52 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ನಗರದಲ್ಲಿ ದಿಢೀರನೆ ಧಾರಾಕಾರ ಮಳೆ: ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು; ಆತಂಕಕ್ಕೀಡಾದ ಜನರು

25/05/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದಲ್ಲಿ ಗುರುವಾರ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರ ಕಂಡು ನಗರ ನಿವಾಸಿಗಳಲ್ಲಿ ಆತಂಕ್ಕೀಡಾಗಿದ್ದಾರೆ.
ರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿದ್ದು, ದಿಢೀರ್ ಆರಂಭವಾದ ಮಳೆಯಿಂದ ಜನಸಾಮಾನ್ಯರ ಅತಂತ್ರಕ್ಕೀಡಾದರು. ಕೊಡೆ ಬಿಟ್ಟು ಬಂದವರು ಮನೆಗಳಿಗೆ ವಾಪಸ್ ಹೋಗಲಾಗದೆ ಪರದಾಡಬೇಕಾಯಿತು.


ಕಳೆದೊಂದು ವಾರದಿಂದ ಮೋಡ ಕಡುಗಟ್ಟುತ್ತಿತ್ತು,ಮಳೆಯಾಗಿರಲಿಲ್ಲ. ಇಂದು ದಿಢೀರನೆ ಆರಂಭವಾದ ಧಾರಾಕಾರ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು