9:25 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು ಕಕ್ಕಿದ ನಾಗರ ಹಾವು!

29/03/2025, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗ ತಜ್ಞರು ಬಾಲ ಹಿಡಿದು ಎತ್ತುತ್ತಿದ್ದಂತೆ 10 ಮೊಟ್ಟೆಯನ್ನು ನಾಗರಾಜ ಹೊರಹಾಕಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ.
ಕೊಟ್ಟಿಗೆಗಾರದ ಉಡುಪಿ ವೈಭವ್ ಹೊಟೇಲ್ ಗೆ ನುಗ್ಗಿದ್ದ ನಾಗರಹಾವು ಹೊಟೇಲ್ ನಲ್ಲಿದ್ದ 10 ಮೊಟ್ಟೆಯನ್ನ ನುಂಗಿತ್ತು. ಈ ನಡುವೆ ಹೊಟೇಲ್ ಮಾಲೀಕರು ನಾಗರಹಾವಿಗೆ ಪೂಜೆ ಮಾಡಿ ಕೈಮುಗಿದರು.


ಸ್ನೇಕ್‌ ಆರೀಫ್‌ ಅವರು ನಾಗರಹಾವನ್ನು ಸೆರೆ ಹಿಡಿದರು. ಸೆರೆಯಾದ ಬಳಿಕ 10 ಮೊಟ್ಟೆಗಳನ್ನು ಉರಗತಜ್ಞ
ಕಕ್ಕಿಸಿದರು. ನಂತರ ಸ್ನೇಕ್ ಆರೀಫ್ ಅವರು
ನಾಗರಹಾವನ್ನು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು