7:25 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು ಕಕ್ಕಿದ ನಾಗರ ಹಾವು!

29/03/2025, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗ ತಜ್ಞರು ಬಾಲ ಹಿಡಿದು ಎತ್ತುತ್ತಿದ್ದಂತೆ 10 ಮೊಟ್ಟೆಯನ್ನು ನಾಗರಾಜ ಹೊರಹಾಕಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ.
ಕೊಟ್ಟಿಗೆಗಾರದ ಉಡುಪಿ ವೈಭವ್ ಹೊಟೇಲ್ ಗೆ ನುಗ್ಗಿದ್ದ ನಾಗರಹಾವು ಹೊಟೇಲ್ ನಲ್ಲಿದ್ದ 10 ಮೊಟ್ಟೆಯನ್ನ ನುಂಗಿತ್ತು. ಈ ನಡುವೆ ಹೊಟೇಲ್ ಮಾಲೀಕರು ನಾಗರಹಾವಿಗೆ ಪೂಜೆ ಮಾಡಿ ಕೈಮುಗಿದರು.


ಸ್ನೇಕ್‌ ಆರೀಫ್‌ ಅವರು ನಾಗರಹಾವನ್ನು ಸೆರೆ ಹಿಡಿದರು. ಸೆರೆಯಾದ ಬಳಿಕ 10 ಮೊಟ್ಟೆಗಳನ್ನು ಉರಗತಜ್ಞ
ಕಕ್ಕಿಸಿದರು. ನಂತರ ಸ್ನೇಕ್ ಆರೀಫ್ ಅವರು
ನಾಗರಹಾವನ್ನು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು