10:12 AM Monday9 - June 2025
ಬ್ರೇಕಿಂಗ್ ನ್ಯೂಸ್
ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಇತ್ತೀಚಿನ ಸುದ್ದಿ

Chikkamagaluru | 6500 ರೂ‌. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು

30/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.


ಚಾರ್ಮಾಡಿ ಘಾಟಿಯ ಮೂಲಕ ಎರಡೂ ಜಿಲ್ಲೆಗೆ ರಾತ್ರಿ ಇಡೀ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಎರಡು ಜಿಲ್ಲೆಗೆ ಸಂಬಂಸಿದಂತೆ ಇದು ಅತೀ ಸೂಕ್ಷ್ಮ ತನಿಖಾ ಠಾಣೆಯಾಗಿದೆ. ದಿನದ ೨೪ ಗಂಟೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಈಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವುದು ಅಸಾಧ್ಯ
ವಾಗಿರುವುದರ ಜತೆಗೆ ಸಿಸಿಟಿವಿಯೂ ಸಹ ಸ್ಥಗಿತಗೊಂಡಿದೆ.
ಕಳೆದ ಒಂದು ವರ್ಷದ ರೂ. ೬, ೪೦೦ ಬಿಲ್ ಪಾವತಿ ಮಾಡದಿರುವ ಕಾರಣ ಮೆಸ್ಕಾಂ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು