6:53 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

Chikkamagaluru | 6500 ರೂ‌. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು

30/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.


ಚಾರ್ಮಾಡಿ ಘಾಟಿಯ ಮೂಲಕ ಎರಡೂ ಜಿಲ್ಲೆಗೆ ರಾತ್ರಿ ಇಡೀ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಎರಡು ಜಿಲ್ಲೆಗೆ ಸಂಬಂಸಿದಂತೆ ಇದು ಅತೀ ಸೂಕ್ಷ್ಮ ತನಿಖಾ ಠಾಣೆಯಾಗಿದೆ. ದಿನದ ೨೪ ಗಂಟೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಈಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವುದು ಅಸಾಧ್ಯ
ವಾಗಿರುವುದರ ಜತೆಗೆ ಸಿಸಿಟಿವಿಯೂ ಸಹ ಸ್ಥಗಿತಗೊಂಡಿದೆ.
ಕಳೆದ ಒಂದು ವರ್ಷದ ರೂ. ೬, ೪೦೦ ಬಿಲ್ ಪಾವತಿ ಮಾಡದಿರುವ ಕಾರಣ ಮೆಸ್ಕಾಂ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು