12:16 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Chikkamagaluru | 6500 ರೂ‌. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು

30/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.


ಚಾರ್ಮಾಡಿ ಘಾಟಿಯ ಮೂಲಕ ಎರಡೂ ಜಿಲ್ಲೆಗೆ ರಾತ್ರಿ ಇಡೀ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಎರಡು ಜಿಲ್ಲೆಗೆ ಸಂಬಂಸಿದಂತೆ ಇದು ಅತೀ ಸೂಕ್ಷ್ಮ ತನಿಖಾ ಠಾಣೆಯಾಗಿದೆ. ದಿನದ ೨೪ ಗಂಟೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಈಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವುದು ಅಸಾಧ್ಯ
ವಾಗಿರುವುದರ ಜತೆಗೆ ಸಿಸಿಟಿವಿಯೂ ಸಹ ಸ್ಥಗಿತಗೊಂಡಿದೆ.
ಕಳೆದ ಒಂದು ವರ್ಷದ ರೂ. ೬, ೪೦೦ ಬಿಲ್ ಪಾವತಿ ಮಾಡದಿರುವ ಕಾರಣ ಮೆಸ್ಕಾಂ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು