9:41 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

03/11/2025, 17:58

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿಯಲು ಬಂದಿದ್ದ ಗಜಪಡೆಯನ್ನು ಒಂಟಿ ಸಲಗ
ಗರ್ವಭಂಗವಾಗುವಂತೆ ಮಾಡಿತು. ಸೆರೆ ಹಿಡಿಯಲು ಬಂದಿದ್ದ ಸಾಕಾನೆಗಳ ಮುಂದೆ ಒಂಟಿ ಸಲಗದ ರಾಜಗಾಂಭೀರ್ಯ ನಡಿಗೆ ಹಾಕಿತು. ನನ್ನ ನೀನು ಗೆಲ್ಲಲಾರೆ ಎಂದು ಒಂಟಿ ಸಲಗ ಲುಕ್ ನೀಡಿತು. ಸಾಕಾನೆಗಳಿದ್ದ ಕ್ಯಾಂಪ್ ಮುಂದೆಯೇ ನರಹಂತಕ ಆನೆಯ ಗತ್ತಿನ ನಡಿಗೆ ಹಾಕಿತು.


ನರಹಂತಕ ಪುಂಡಾನೆ‌ಯ ಗತ್ತಿನ ನಡಿಗೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದರು. ಭಾರೀ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಭಗವತಿ ಕಾಡಿನಲ್ಲಿ ನರಹಂತಕ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು. ಸೆರೆಯಾಗುವುದಕ್ಕೂ ಮೊದಲೇ ಕ್ಯಾಂಪ್ ಗೆ ಒಂಟಿ ಸಲಗ ಎಂಟ್ರಿ ಕೊಟ್ಟಿತ್ತು.
ಕ್ಯಾಂಪ್ ಗೆ ಎಂಟ್ರಿಕೊಟ್ಟ ಕೆಲ ಕ್ಷಣದಲ್ಲಿ ಅರವಳಿಕೆ ನೀಡಿ ಪುಂಡಾನೆ ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು