7:29 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ತುಂಗಾ ನದಿ ಈಜಿ ದಡ ಹತ್ತಲು ಕಾಡಾನೆಗಳ ಪರದಾಟ

15/08/2025, 13:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲೋ… ಮಗಾ… ಇಲ್ಲಿ ಹೈಟ್ ಇದೆ ಕಣೋ… ಹತ್ತಕ್ಕಾಗಲ್ಲ… ಆಕಡೆ ನೋಡೋಣ ಬಾ…
ಬೇಡ… ಬೇಡ… ಇಲ್ಲೂ ಬೇಡ… ಅಲ್ ಮುಂದಕ್ಕೆ ಹೋಗು…


ಇದು ನಾಡಿಗೆ ಬಂದ ಕಾಡಾನೆಗಳ ನಡುವೆ ನಡೆದ ಡೈಲಾಗ್. ಶೃಂಗೇರಿ ದೇವಸ್ಥಾನ ಸಮೀಪ ತುಂಗಾ ನದಿಯಲ್ಲಿ ಈಜಿ ದಡ ಹತ್ತಲು ಆನೆಗಳ ನಡೆಸಿದ ಪರದಾಟ ವಿಷಯವಿದು.
ಒಂದು ಗುಂಪು ಕಾಡಲ್ಲಿದ್ರೆ, ಮತ್ತೊಂದು ಗುಂಪು ನಾಡಿಗೆ ಎಂಟ್ರಿ ಕೊಟ್ಟಿದೆ. ಶೃಂಗೇರಿ ಪಟ್ಟಣದ ನರಸಿಂಹವನದ ಸಮೀಪದ ಕಾಡಾನೆಗಳು ಪ್ರತ್ಯಕ್ಷವಾಗಿದೆ.


ಮೊನ್ನೆ ತುಂಗಾ ನದಿ ತಟ್ಟದಲ್ಲಿ ಮರಿ ಜೊತೆ ತಾಯಾನೆ ಕಾಣಿಸಿಕೊಂಡಿತ್ತು. ಕಾಡಾನೆ ಹಿಂಡು ಸಾಗಿದ ದಾರಿಯಲ್ಲೇ ಬರುತ್ತಿರುವ ಮತ್ತೊಂದು ಗುಂಪು ಇದಾಗಿದೆ. ಶೃಂಗೇರಿ ತಾಲೂಕಿನ ಹೊಸಹಕ್ಲು, ಕುಂತೂರು ವ್ಯಾಪ್ತಿಯಲ್ಲಿ ಆನೆಗಳ ಕಾಟ ಜಾಸ್ತಿಯಾಗಿದೆ.
ಆನೆಗಳು ಪಟ್ಟಣದ ಸಮೀಪವೇ ಇರೋದ್ರಿಂದ ಸ್ಥಳಿಯರಲ್ಲಿ ಆತಂಕ ಹೆಚ್ಚಿದೆ.

ಇತ್ತೀಚಿನ ಸುದ್ದಿ

ಜಾಹೀರಾತು