6:37 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ತುಂಗಾ ನದಿ ಈಜಿ ದಡ ಹತ್ತಲು ಕಾಡಾನೆಗಳ ಪರದಾಟ

15/08/2025, 13:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲೋ… ಮಗಾ… ಇಲ್ಲಿ ಹೈಟ್ ಇದೆ ಕಣೋ… ಹತ್ತಕ್ಕಾಗಲ್ಲ… ಆಕಡೆ ನೋಡೋಣ ಬಾ…
ಬೇಡ… ಬೇಡ… ಇಲ್ಲೂ ಬೇಡ… ಅಲ್ ಮುಂದಕ್ಕೆ ಹೋಗು…


ಇದು ನಾಡಿಗೆ ಬಂದ ಕಾಡಾನೆಗಳ ನಡುವೆ ನಡೆದ ಡೈಲಾಗ್. ಶೃಂಗೇರಿ ದೇವಸ್ಥಾನ ಸಮೀಪ ತುಂಗಾ ನದಿಯಲ್ಲಿ ಈಜಿ ದಡ ಹತ್ತಲು ಆನೆಗಳ ನಡೆಸಿದ ಪರದಾಟ ವಿಷಯವಿದು.
ಒಂದು ಗುಂಪು ಕಾಡಲ್ಲಿದ್ರೆ, ಮತ್ತೊಂದು ಗುಂಪು ನಾಡಿಗೆ ಎಂಟ್ರಿ ಕೊಟ್ಟಿದೆ. ಶೃಂಗೇರಿ ಪಟ್ಟಣದ ನರಸಿಂಹವನದ ಸಮೀಪದ ಕಾಡಾನೆಗಳು ಪ್ರತ್ಯಕ್ಷವಾಗಿದೆ.


ಮೊನ್ನೆ ತುಂಗಾ ನದಿ ತಟ್ಟದಲ್ಲಿ ಮರಿ ಜೊತೆ ತಾಯಾನೆ ಕಾಣಿಸಿಕೊಂಡಿತ್ತು. ಕಾಡಾನೆ ಹಿಂಡು ಸಾಗಿದ ದಾರಿಯಲ್ಲೇ ಬರುತ್ತಿರುವ ಮತ್ತೊಂದು ಗುಂಪು ಇದಾಗಿದೆ. ಶೃಂಗೇರಿ ತಾಲೂಕಿನ ಹೊಸಹಕ್ಲು, ಕುಂತೂರು ವ್ಯಾಪ್ತಿಯಲ್ಲಿ ಆನೆಗಳ ಕಾಟ ಜಾಸ್ತಿಯಾಗಿದೆ.
ಆನೆಗಳು ಪಟ್ಟಣದ ಸಮೀಪವೇ ಇರೋದ್ರಿಂದ ಸ್ಥಳಿಯರಲ್ಲಿ ಆತಂಕ ಹೆಚ್ಚಿದೆ.

ಇತ್ತೀಚಿನ ಸುದ್ದಿ

ಜಾಹೀರಾತು