10:07 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ತುಂಗಾ ನದಿ ಈಜಿ ದಡ ಹತ್ತಲು ಕಾಡಾನೆಗಳ ಪರದಾಟ

15/08/2025, 13:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲೋ… ಮಗಾ… ಇಲ್ಲಿ ಹೈಟ್ ಇದೆ ಕಣೋ… ಹತ್ತಕ್ಕಾಗಲ್ಲ… ಆಕಡೆ ನೋಡೋಣ ಬಾ…
ಬೇಡ… ಬೇಡ… ಇಲ್ಲೂ ಬೇಡ… ಅಲ್ ಮುಂದಕ್ಕೆ ಹೋಗು…


ಇದು ನಾಡಿಗೆ ಬಂದ ಕಾಡಾನೆಗಳ ನಡುವೆ ನಡೆದ ಡೈಲಾಗ್. ಶೃಂಗೇರಿ ದೇವಸ್ಥಾನ ಸಮೀಪ ತುಂಗಾ ನದಿಯಲ್ಲಿ ಈಜಿ ದಡ ಹತ್ತಲು ಆನೆಗಳ ನಡೆಸಿದ ಪರದಾಟ ವಿಷಯವಿದು.
ಒಂದು ಗುಂಪು ಕಾಡಲ್ಲಿದ್ರೆ, ಮತ್ತೊಂದು ಗುಂಪು ನಾಡಿಗೆ ಎಂಟ್ರಿ ಕೊಟ್ಟಿದೆ. ಶೃಂಗೇರಿ ಪಟ್ಟಣದ ನರಸಿಂಹವನದ ಸಮೀಪದ ಕಾಡಾನೆಗಳು ಪ್ರತ್ಯಕ್ಷವಾಗಿದೆ.


ಮೊನ್ನೆ ತುಂಗಾ ನದಿ ತಟ್ಟದಲ್ಲಿ ಮರಿ ಜೊತೆ ತಾಯಾನೆ ಕಾಣಿಸಿಕೊಂಡಿತ್ತು. ಕಾಡಾನೆ ಹಿಂಡು ಸಾಗಿದ ದಾರಿಯಲ್ಲೇ ಬರುತ್ತಿರುವ ಮತ್ತೊಂದು ಗುಂಪು ಇದಾಗಿದೆ. ಶೃಂಗೇರಿ ತಾಲೂಕಿನ ಹೊಸಹಕ್ಲು, ಕುಂತೂರು ವ್ಯಾಪ್ತಿಯಲ್ಲಿ ಆನೆಗಳ ಕಾಟ ಜಾಸ್ತಿಯಾಗಿದೆ.
ಆನೆಗಳು ಪಟ್ಟಣದ ಸಮೀಪವೇ ಇರೋದ್ರಿಂದ ಸ್ಥಳಿಯರಲ್ಲಿ ಆತಂಕ ಹೆಚ್ಚಿದೆ.

ಇತ್ತೀಚಿನ ಸುದ್ದಿ

ಜಾಹೀರಾತು