ಇತ್ತೀಚಿನ ಸುದ್ದಿ
ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು
11/07/2025, 23:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು- ತಿರುಪತಿ ರೈಲಿಗೆ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಇಂದು ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಿದರು. ಇದರೊಂದಿಗೆ ಕಾಫಿನಾಡಿಗರ ದಶಕಗಳ ಕನಸು ಇಂದು ನನಸಾಯಿತು.
ಚಿಕ್ಕಮಗಳೂರಿನಿಂದ ವಾರಕ್ಕೊಮ್ಮೆ ತಿರುಪತಿಗೆ ರೈಲು ಸಂಚಾರ ನಡೆಸಲಿದೆ.
ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ಸಚಿವ
ಸೋಮಣ್ಣ ಹಸಿರು ನಿಶಾನೆ ತೋರಿದರು.