5:46 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

07/08/2025, 21:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿತೋಟ-ಗ್ರಾಮ-ರಾಜ್ಯ ಹೆದ್ದಾರಿಯಲ್ಲೂ ಕಾಡಾನೆಗಳ ಉಪಟಳ ನಿಂತಿಲ್ಲ. ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹಾನಿಯುಂಟು ಮಾಡಿದೆ.
ಕಾಫಿತೋಟದಲ್ಲಿ ಕಾಡಾನೆ ರೌಂಡ್ಸ್ ನಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.


ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಈ ಘಟನೆ ‌ನಡೆದಿದೆ. ಧರ್ಮಪಾಲ್, ರವೀಂದ್ರ, ಶ್ರೀಕಾಂತ್ ಹಾಗೂ ರವಿ ಎಂಬುವರ ತೋಟಕ್ಕೆ ಹಾನಿಯುಂಟು ಮಾಡಿದೆ.
ಕುನ್ನಳ್ಳಿ ಗ್ರಾಮದಲ್ಲಿ ಕಾಡಾನೆಯಿಂದ ವ್ಯಕ್ತಿ ಮೇಲೆ ದಾಳಿಯಾಗಿತ್ತು.ತೋಟ-ಗ್ರಾಮಗಳಲ್ಲಿ ಕಾಡಾನೆ ಓಡಾಟದಿಂದ ಸ್ಥಳೀಯರಲ್ಲಿ ಅತಂಕಕ್ಕೀಡಾಗಿದ್ದಾರೆ.
ಅರಣ್ಯ ಇಲಾಖೆಯ ವಿರುದ್ದ ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಡಾನೆ ಸ್ಥಳಾಂತರ,ಓಡಿಸಲು ಅನುಮತಿ ಇಲ್ಲ ಅಂತಿರೋ ಆರೋಪ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು