7:35 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

07/08/2025, 21:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿತೋಟ-ಗ್ರಾಮ-ರಾಜ್ಯ ಹೆದ್ದಾರಿಯಲ್ಲೂ ಕಾಡಾನೆಗಳ ಉಪಟಳ ನಿಂತಿಲ್ಲ. ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹಾನಿಯುಂಟು ಮಾಡಿದೆ.
ಕಾಫಿತೋಟದಲ್ಲಿ ಕಾಡಾನೆ ರೌಂಡ್ಸ್ ನಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.


ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಈ ಘಟನೆ ‌ನಡೆದಿದೆ. ಧರ್ಮಪಾಲ್, ರವೀಂದ್ರ, ಶ್ರೀಕಾಂತ್ ಹಾಗೂ ರವಿ ಎಂಬುವರ ತೋಟಕ್ಕೆ ಹಾನಿಯುಂಟು ಮಾಡಿದೆ.
ಕುನ್ನಳ್ಳಿ ಗ್ರಾಮದಲ್ಲಿ ಕಾಡಾನೆಯಿಂದ ವ್ಯಕ್ತಿ ಮೇಲೆ ದಾಳಿಯಾಗಿತ್ತು.ತೋಟ-ಗ್ರಾಮಗಳಲ್ಲಿ ಕಾಡಾನೆ ಓಡಾಟದಿಂದ ಸ್ಥಳೀಯರಲ್ಲಿ ಅತಂಕಕ್ಕೀಡಾಗಿದ್ದಾರೆ.
ಅರಣ್ಯ ಇಲಾಖೆಯ ವಿರುದ್ದ ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಡಾನೆ ಸ್ಥಳಾಂತರ,ಓಡಿಸಲು ಅನುಮತಿ ಇಲ್ಲ ಅಂತಿರೋ ಆರೋಪ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು