10:21 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸುಗ್ಗಿ ಜಾತ್ರೆಯಲ್ಲಿ ದೇವರ ಅಡ್ಡೆ ಹೊತ್ತು ಕುಣಿದ ಬಿಜೆಪಿ ನಾಯಕ ಸಿ.ಟಿ. ರವಿ

13/04/2022, 14:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.repoeterkarnataka@gmail.com

ಚಿಕ್ಕಮಾಗರವಳ್ಳಿಯಲ್ಲಿ ಜಾತ್ರೆಯಲ್ಲಿ ಅಡ್ಡೆ ಹೊತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕುಣಿದರು. ಸಿ.ಟಿ.ರವಿಯ ಹುಟ್ಟೂರಲ್ಲಿ  ಸುಗ್ಗಿ ಉತ್ಸವ ನಡೆದಿದೆ. ದೇವಸ್ಥಾನದ ಮುಂಭಾಗ ಹಳ್ಳಿ ವಾದ್ಯಕ್ಕೆ ಅಡ್ಡೆ ಹೊತ್ತು ಶಾಸಕರೂ ಆಗಿರುವ ಸಿ.ಟಿ. ರವಿ ನೃತ್ಯ ಮಾಡಿದರು.

ಅಡ್ಡೆ ಹೊತ್ತ ರವಿ ಅವರು ಸಾಂಪ್ರದಾಯಿಕ ವಾದ್ಯಕ್ಕೆ ಹೆಜ್ಜೆ ಹಾಕಿ ಸಾರ್ವಜನಿಕರ ಗಮನ ಸೆಳೆದರು.

ಇದೇ ಮೊದಲ ಬಾರಿಗೆ ಉತ್ಸವದಲ್ಲಿ ಮಹಿಳೆಯರಿಗೂ ಸುಗ್ಗಿ ಕುಣಿತಕ್ಕೆ ಅವಕಾಶ ನೀಡಲಾಯಿತು.ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಚಿಕ್ಕಮಾಗರವಳ್ಳಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು