6:09 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆ: ಪೊಲೀಸ್ ವಶಕ್ಕೆ

27/03/2023, 10:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಬ್ರೇಕ್ ಡೌನ್ ಆಗಿ ಕಾರು ಆಕ್ಸಿಡೆಂಟ್ ಆಗಿತ್ತು.
ಕಾರು ಅಪಘಾತಕ್ಕೀಡಾದ ಬಳಿಕ ಚಾಲಕ ಕಾರು ತಳ್ಳಲು ಮುಂದಾದ. ಆಗ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆಯಿತು.
ಆ ಸಂದರ್ಭದಲ್ಲಿ ಕಾರಿನಲ್ಲಿ ಮದ್ಯ, ಲಾಂಗ್, ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್ ಪತ್ತೆಯಾಯಿತು. ಸ್ಥಳೀಯರು ಕಾರಿನಿಂದ
ಮದ್ಯ, ಕ್ಯಾಲೆಂಡರ್, ಲಾಂಗ್ ಅನ್ನು ಹೊರತೆಗೆದರು. ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಂತೆ ಕಾರು ಚಾಲಕ ಅಲ್ಲಿಂದ ಪರಾರಿಯಾದ ಎಂದು ತಿಳಿದು ಬಂದಿದೆ.


ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ ನೀಡಿದ್ದಾರೆ.
ಮದ್ಯ , ಕ್ಯಾಲೆಂಡರ್, ಲಾಂಗ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು