8:34 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನಕ್ಕೆ ಚಾಲನೆ: ನ.13ರಂದು ದತ್ತ ಪಾದುಕೆ ದರ್ಶನ

09/11/2022, 13:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ಮಾಡಲಾಯಿತು.


50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಿದರು.ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ ಸ್ವೀಕರಿಅಇದರು.
ಇಂದಿನಿಂದ ಏಳು ದಿನ ನಡೆಯಲಿರುವ ದತ್ತಮಾಲಾ ಅಭಿಯಾನ ನಡೆಯಲಿದೆ. ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಮಾಲಾಧಾರಣೆ ನಡೆಯಲಿದೆ.


ನವೆಂಬರ್ 13 ರಂದು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನವನ್ನು ಮಾಲಾಧಾರಿಗಳು ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು