1:10 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನಕ್ಕೆ ಚಾಲನೆ: ನ.13ರಂದು ದತ್ತ ಪಾದುಕೆ ದರ್ಶನ

09/11/2022, 13:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ಮಾಡಲಾಯಿತು.


50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಿದರು.ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ ಸ್ವೀಕರಿಅಇದರು.
ಇಂದಿನಿಂದ ಏಳು ದಿನ ನಡೆಯಲಿರುವ ದತ್ತಮಾಲಾ ಅಭಿಯಾನ ನಡೆಯಲಿದೆ. ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಮಾಲಾಧಾರಣೆ ನಡೆಯಲಿದೆ.


ನವೆಂಬರ್ 13 ರಂದು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನವನ್ನು ಮಾಲಾಧಾರಿಗಳು ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು