9:49 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟ; ಶಿಕ್ಷಕರು ಸೇರಿ 11 ವಿದ್ಯಾರ್ಥಿಗಳಿಗೆ ಸೋಂಕು

11/12/2021, 12:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ.ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ  ಶಿಕ್ಷಕ ಸೇರಿ, 11 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಶಾಲೆಯನ್ನು ಒಂದು ವಾರ ಸೀಲ್ ಡೌನ್ ಮಾಡಲಾಗಿದೆ.

ಜೀವನ್ ಜ್ಯೋತಿ ಖಾಸಗಿ ಶಾಲೆಯ ಓರ್ವ ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 11 ಜನರಿಗೆ ಕೊರೊನಾ ಪಾಸಿಟಿವ್ ಸೋಂಕು ಬಾಧಿಸಿದೆ. ಶಾಲೆಯನ್ನುಒಂದು ವಾರಗಳ ಕಾಲ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ವಾರದ ಹಿಂದೆ ನವೋದಯ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕುಕಾಣಿಸಿಕೊಂಡಿತ್ತು.ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಹಬ್ಬಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು