2:01 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ

07/06/2024, 17:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.

ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ.
30 ಮಂಗಗಳನ್ನ ಕೊಂದು ರಸ್ತೆ ತಂದು ಪಾಪಿಗಳು ಎಸೆದು ಹೋಗಿದ್ದಾರೆ.
ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿವೆ.
ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿದ್ದಾರೆ.
ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು