6:28 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ

07/06/2024, 17:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.

ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ.
30 ಮಂಗಗಳನ್ನ ಕೊಂದು ರಸ್ತೆ ತಂದು ಪಾಪಿಗಳು ಎಸೆದು ಹೋಗಿದ್ದಾರೆ.
ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿವೆ.
ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿದ್ದಾರೆ.
ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು