12:54 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ!

11/08/2024, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚರಣೆಗೆ ಇಳಿದಿದೆ.
ಕೇರಳ ದುರಂತರ ಬಳಿಕ ಒತ್ತುವರಿ ತೆರೆವಿಗೆ ಸಚಿವರು
ಆದೇಶ ನೀಡಿದ್ದರು. ಒಂದು ತಿಂಗಳೊಳಗೆ ಒತ್ತುವರಿ ತೆರವು ಗೊಳಿಸುವಂತೆ ಸಚಿವರಿಂದ ಖಡಕ್ ಸೂಚನೆ ಬಂದಿತ್ರು. ಈ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಅಕ್ರಮ ಅರಣ್ಯ ಒತ್ತುವರಿ ವಿರುದ್ಧ ಇಲಾಖೆ ಕಾರ್ಯಾಚರಣೆಗಿಳಿದಿದೆ.
20 ಎಕರೆ 11 ಗುಂಟೆ ಅರಣ್ಯ ಭೂಮಿ‌ ಒತ್ತುವರಿ ತೆರೆವು ಕಾರ್ಯ ನಡೆದಿದೆ. ವಸ್ತಾರೆ ಗ್ರಾಮದ ಸರ್ವೇ ನಂಬರ್ 368ರಲ್ಲಿ 20 ಎಕರೆ 11 ಗುಂಟೆ ಭೂಮಿ ವಶಪಡಿಸಿಕೊಳ್ಳಲಾಗಿದೆ.


ರಮೇಶ್ ಎಂಬುವರಿಂದ ಮೀಸಲು ಅರಣ್ಯ ಭೂಮಿ ಒತ್ತುವರಿ ನಡೆದಿತ್ತು.ರಮೇಶ್ ಅವರು ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆಸಿದ್ದರುಮ ಇಂದು ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯ ನಡೆಯಿತು.
200ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ‌ ತೆರವು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು