9:38 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ!

11/08/2024, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚರಣೆಗೆ ಇಳಿದಿದೆ.
ಕೇರಳ ದುರಂತರ ಬಳಿಕ ಒತ್ತುವರಿ ತೆರೆವಿಗೆ ಸಚಿವರು
ಆದೇಶ ನೀಡಿದ್ದರು. ಒಂದು ತಿಂಗಳೊಳಗೆ ಒತ್ತುವರಿ ತೆರವು ಗೊಳಿಸುವಂತೆ ಸಚಿವರಿಂದ ಖಡಕ್ ಸೂಚನೆ ಬಂದಿತ್ರು. ಈ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಅಕ್ರಮ ಅರಣ್ಯ ಒತ್ತುವರಿ ವಿರುದ್ಧ ಇಲಾಖೆ ಕಾರ್ಯಾಚರಣೆಗಿಳಿದಿದೆ.
20 ಎಕರೆ 11 ಗುಂಟೆ ಅರಣ್ಯ ಭೂಮಿ‌ ಒತ್ತುವರಿ ತೆರೆವು ಕಾರ್ಯ ನಡೆದಿದೆ. ವಸ್ತಾರೆ ಗ್ರಾಮದ ಸರ್ವೇ ನಂಬರ್ 368ರಲ್ಲಿ 20 ಎಕರೆ 11 ಗುಂಟೆ ಭೂಮಿ ವಶಪಡಿಸಿಕೊಳ್ಳಲಾಗಿದೆ.


ರಮೇಶ್ ಎಂಬುವರಿಂದ ಮೀಸಲು ಅರಣ್ಯ ಭೂಮಿ ಒತ್ತುವರಿ ನಡೆದಿತ್ತು.ರಮೇಶ್ ಅವರು ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆಸಿದ್ದರುಮ ಇಂದು ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯ ನಡೆಯಿತು.
200ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ‌ ತೆರವು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು