7:39 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು; ಕಳಸ ಸ್ವಯಂಪ್ರೇರಿತ ಬಂದ್

07/02/2025, 19:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿಗೆ ರೈತನ ಸಾವನ್ನಪ್ಪಿರುವುದನ್ನು ಖಂಡಿಸಿ
ಕಳಸ‌ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು.
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ಆಚರಿಸಲಾಯಿತು.


ಅಂಗಡಿ-ಮುಂಗಟ್ಟುಗಳನ್ನ ಸ್ವಯಂಪ್ರೇರಿತವಾಗಿ ಮುಚ್ಚಲಾಯಿತು.
ದಕ್ಷಿಣಕಾಶಿ ಕಳಸೇಶ್ವರ ಸ್ವಾಮಿ ಜಾತ್ರೆ ಹಿನ್ನೆಲೆ 2 ಗಂಟೆಗೆ ಬಂದ್ ಕ್ಲೋಸ್ ಮಾಡಲಾಯಿತು.
ಶಾಲಾ-ಕಾಲೇಜು, ಆಟೋ, ಬಸ್ಸು ಯಾವುದಕ್ಕೂ ತೊಂದರೆ ಇರಲಿಲ್ಲ. ಸರ್ಕಾರದ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
ಕಾಡಿನ ತಾಲೂಕು ಕಳಸದಲ್ಲಿ ನಿರಂತವಾಗಿ ಕಾಡುಕೋಣಗಳ ದಾಳಿ ನಡೆಯುತ್ತಲೇ ಇರುತ್ತದೆ.
ಕಾಡುಕೋಣ ದಾಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಸ್ಥಳಿಯರ ಆಗ್ರಹಿಸಿದ್ದಾರೆ.
ಸರ್ಕಾರ, ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ವಪಕ್ಷ, ವಿವಿಧ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು