12:11 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೀಡು ಬಿಟ್ಟಿರುವ 2 ಡಜನಿಗೂ ಅಧಿಕ ಕಾಡಾನೆ; ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

15/02/2024, 20:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೀಟಮ್ಮ ಅಂಡ್ ಗ್ಯಾಂಗ್ ಆತಂಕ ಹಿನ್ನೆಲೆಯಲ್ಲಿ ನಾಗರಿಕರು ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಮಲ್ಲಂದೂರು ನಡುವೆ ಇರುವ ಇಂದಾವರ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಅರಣ್ಯಾಧಿಕಾರಿಗಳ ವಿರುದ್ದ ಹಳ್ಳಿಗರ ಆಕ್ರೋಶ ವ್ಯಕ್ತಪಡಿಸಿದರು. ವಾರದಿಂದ ಬೀಟಮ್ಮ ಅಂಡ್ ಗ್ಯಾಂಗ್ ಇಂದಾವರ ಸುತ್ತಮುತ್ತಾ ಬೀಡು ಬಿಟ್ಟಿದೆ. ಸುಮಾರು 24ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿರುವ ಬೀಟಮ್ಮ ಗ್ಯಾಂಗ್ ಆತಂಕ ಸೃಷ್ಟಿಸಿದೆ. ಸ್ಥಳೀಯರು, ತೋಟಗಳಿಗೆ ಹೋಗೋದಕ್ಕೂ ಭಯ ಪಡುತ್ತಿದ್ದಾರೆ‌‌‌. ಆತಂಕದಲ್ಲೇ ಬದುಕುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸುವಂತೆ ಆಗ್ರಹಿದ್ದಾರೆ.
ತಕ್ಷಣವೇ ಸೂಕ್ತ ಕ್ರಮವಹಿಸಿ ಆನೆಗಳನ್ನ ಸ್ಥಳಾಂತರಿಸುವಂತೆ ಆಗ್ರಹ ಪಡಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು