1:00 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: 1 ವರ್ಷದಲ್ಲಿ ಒಂದೇ ಸ್ಥಳದಲ್ಲಿ 60ಕ್ಕೂ ಹೆಚ್ಚು ಬಾರಿ ಆಕ್ಸಿಡೆಂಟ್!

28/08/2024, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು,ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ.


ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ಬರಿಗೆ, ನಜರತ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಪೌಲ್ಸನ್ ಎಂಬುವರ ಮನೆಗೆ ಕಾರು ಗುದ್ದಿದೆ.ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಇಲ್ಲಿ ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ. ಒಂದೇ ಜಾಗದಲ್ಲಿ ವರ್ಷದಲ್ಲಿ 60ಕ್ಕೂ ಹೆಚ್ಚು ಅಪಘಾತಗಳು ನಡೆದಿವೆ. ಮೇಲಿಂದ ಮೇಲೆ ಅನಾಹುತವಾದ್ರು ಅಧಿಕಾರಿಗಳ ಮೌನಕ್ಕೆ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 2 ಮಕ್ಕಳು ಸೇರಿ 7 ಪ್ರಯಾಣಿಕರು ಪಾರಾಗಿದ್ದಾರೆ.
ಕೂಡಲೇ ರಸ್ತೆಯನ್ನು ದುರಸ್ಥಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಹಾಕಿದ್ರು ಅದಕ್ಕೆ ಗುದ್ದಿ ಅಪಘಾತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು