9:32 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 9 ದಿನಗಳ ದತ್ತಜಯಂತಿ ಉತ್ಸವಕ್ಕೆ ತೆರೆ: ದತ್ತ ಹೋಮ ಸಂಪನ್ನ

15/12/2024, 18:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿವಾದಿತ ದತ್ತಪೀಠದಲ್ಲಿ ದತ್ತಪಾದುಕೆ, ದತ್ತ ಹೋಮದೊಂದಿಗೆ ಸಂಪನ್ನಗೊಳ್ಳುವ ಮೂಲಕ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬಿದ್ದಿದೆ.


ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿದ್ದಾರೆ‌ ಕಳೆದ 9 ದಿನಗಳಿಂದ ದತ್ತಜಯಂತಿ ಅಂಗವಾಗಿ ದತ್ತಮಾಲಾಧಾರಣೆ ಮಾಡಿರುವ ಭಕ್ತರು ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇರುಮುಡಿ ರೂಪದಲ್ಲಿ ಅಕ್ಕಿ,ಬೆಲ್ಲ,ಕಾಯಿಯನ್ನು ಭಕ್ತರು ಅರ್ಪಣೆ ಮಾಡಿದ್ದಾರೆ. ಭಕ್ತರು ದತ್ತಪೀಠದ ಗುಹೆ ಒಳಗೆ ದತ್ತಪಾದುಕೆ ದರ್ಶನ ಪಡೆದಿದ್ದಾರೆ. ಗುಹೆ ಸಮೀಪವೇ ಇಂದು ಹೋಮ ಹವನ ನಡೆಯಿತು. ಗಣ, ದತ್ತ ಹೋಮಯೊಂದಿಗೆ ದತ್ತಜಯಂತಿ ಉತ್ಸವಕ್ಕೆ ತೆರೆ ಬಿದ್ದಿದೆ.
ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ‌. ದತ್ತಪೀಠದಲ್ಲಿ ಮಂಜು,ಚಳಿ,ತುಂತುರು ಮಳೆಯಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಸುನೀಲ್ ಕುಮಾರ್ ಸೇರಿದಂತೆ, ಮಾಜಿ ಶಾಸಕ ಡಿ.ಎನ್. ಜೀವರಾಜ್, ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವರ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು