1:33 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮರಗಸಿ ಮಾಡುವಾಗ ವಿದ್ಯುತ್ ಶಾಕ್: ಕಾರ್ಮಿಕ ದಾರುಣ ಸಾವು

01/06/2024, 17:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ನಿಂದ ಮರದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಚಂದ್ರಪ್ಪ (45) ಎಂಬವರು ಮೃತಪಟ್ಟಿದ್ದಾರೆ.


ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನ ಕಡಿಯುವಾಗ ದುರ್ಘಟನೆ ನಡೆದಿದೆ.ಮರ ನೇರವಾಗಿ ಬೆಳೆಯಲೆಂದು ಸಿಲ್ವರ್ ಮರಕ್ಕೆ ಮರಗಸಿ ಮಾಡುವುದು ಅನಿವಾರ್ಯವಾಗಿದೆ.
ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ.ಮರದ ಮೇಲಿದ್ದಾಗಲೇ ವಿದ್ಯುತ್ ಪ್ರವಹಿಸಿ ಮರದಲ್ಲೇ ಸಾವನ್ನಪ್ಪಿದ್ದಾರೆ.ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು