11:37 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ಅನಾಹುತಗಳ ನಡುವೆ ಮತ್ತೆ ಕಾಡಾನೆ ಹಾವಳಿ; 18 ಸಲಗಗಳ ತಂಡದಿಂದ ಕಾಫಿ ತೋಟಕ್ಕೆ ಹಾನಿ; ಭಯಭೀತರಾದ ಮಲೆನಾಡಿಗರು

28/07/2024, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಸುಮಾರು 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್ತ ದಿನಕ್ಕೊಂದು ಹಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು
ಕಾಣಿಸಿಕೊಳ್ಳುತ್ತಿದೆ. ಕಾಡಾನೆಗಳ ಹಿಂಡಿನ ದಾಳಿಯಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.


ಮಳೆಯಿಂದಾ ನಾನಾ ಅವಾಂತರವಾಗಿರೋ ಮೂಡಿಗೆರೆ ತಾಲೂಕು
ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಮಲೆನಾಡು ಭಾಗ ಜನರು ಮತ್ತೆ ಭಯಭೀತರಾಗಿದ್ದಾರೆ.
ಆನೆಗಳನ್ನ ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು