5:35 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ಅನಾಹುತಗಳ ನಡುವೆ ಮತ್ತೆ ಕಾಡಾನೆ ಹಾವಳಿ; 18 ಸಲಗಗಳ ತಂಡದಿಂದ ಕಾಫಿ ತೋಟಕ್ಕೆ ಹಾನಿ; ಭಯಭೀತರಾದ ಮಲೆನಾಡಿಗರು

28/07/2024, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಸುಮಾರು 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್ತ ದಿನಕ್ಕೊಂದು ಹಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು
ಕಾಣಿಸಿಕೊಳ್ಳುತ್ತಿದೆ. ಕಾಡಾನೆಗಳ ಹಿಂಡಿನ ದಾಳಿಯಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.


ಮಳೆಯಿಂದಾ ನಾನಾ ಅವಾಂತರವಾಗಿರೋ ಮೂಡಿಗೆರೆ ತಾಲೂಕು
ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಮಲೆನಾಡು ಭಾಗ ಜನರು ಮತ್ತೆ ಭಯಭೀತರಾಗಿದ್ದಾರೆ.
ಆನೆಗಳನ್ನ ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು