10:53 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ಅನಾಹುತಗಳ ನಡುವೆ ಮತ್ತೆ ಕಾಡಾನೆ ಹಾವಳಿ; 18 ಸಲಗಗಳ ತಂಡದಿಂದ ಕಾಫಿ ತೋಟಕ್ಕೆ ಹಾನಿ; ಭಯಭೀತರಾದ ಮಲೆನಾಡಿಗರು

28/07/2024, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಸುಮಾರು 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್ತ ದಿನಕ್ಕೊಂದು ಹಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು
ಕಾಣಿಸಿಕೊಳ್ಳುತ್ತಿದೆ. ಕಾಡಾನೆಗಳ ಹಿಂಡಿನ ದಾಳಿಯಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.


ಮಳೆಯಿಂದಾ ನಾನಾ ಅವಾಂತರವಾಗಿರೋ ಮೂಡಿಗೆರೆ ತಾಲೂಕು
ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಮಲೆನಾಡು ಭಾಗ ಜನರು ಮತ್ತೆ ಭಯಭೀತರಾಗಿದ್ದಾರೆ.
ಆನೆಗಳನ್ನ ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು