3:48 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ಅನಾಹುತಗಳ ನಡುವೆ ಮತ್ತೆ ಕಾಡಾನೆ ಹಾವಳಿ; 18 ಸಲಗಗಳ ತಂಡದಿಂದ ಕಾಫಿ ತೋಟಕ್ಕೆ ಹಾನಿ; ಭಯಭೀತರಾದ ಮಲೆನಾಡಿಗರು

28/07/2024, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಸುಮಾರು 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್ತ ದಿನಕ್ಕೊಂದು ಹಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು
ಕಾಣಿಸಿಕೊಳ್ಳುತ್ತಿದೆ. ಕಾಡಾನೆಗಳ ಹಿಂಡಿನ ದಾಳಿಯಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.


ಮಳೆಯಿಂದಾ ನಾನಾ ಅವಾಂತರವಾಗಿರೋ ಮೂಡಿಗೆರೆ ತಾಲೂಕು
ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಮಲೆನಾಡು ಭಾಗ ಜನರು ಮತ್ತೆ ಭಯಭೀತರಾಗಿದ್ದಾರೆ.
ಆನೆಗಳನ್ನ ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು