3:25 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕೊಚ್ಚಿ ಹೋಯ್ತು ಕಾಫಿ ಬೆಳೆ; ಸಂಕಷ್ಟದಲ್ಲಿ ಬೆಳೆಗಾರರು

04/01/2024, 21:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಮಳೆಗೆ ಕಾಫಿ ಬೆಳೆ ಕೊಚ್ಚಿ ಹೋಗಿದೆ.


ಕಾಫಿನಾಡ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಬಾಳೂರಿನಲ್ಲಿ ವರ್ಷಧಾರೆ ಸುರಿಯುತ್ತಿದೆ. ಮಳೆಯಿಂದ
ಒಂದೆಡೆ ಕಾಫಿ ಬೆಳೆ ಕೊಚ್ಚಿ ಹೋಗುತ್ತಿದೆ.
ಮಗದೊಡೆ ಭಾರೀ ಮಳೆ-ಗಾಳಿಗೆ ಕಾಫಿ ನೆಲಕ್ಕುರುಳುತ್ತಿದೆ. ಅಕಾಲಿಕ ಮಳೆಗೆ ಮಲೆನಾಡಿಗರು ಹೈರಾಣು ಆಗಿದ್ದಾರೆ.
ಕಾಫಿ ಕೊಯ್ಲು ಸಮಯದಲ್ಲಿನ ಮಳೆಯಿಂದ ಬೆಳೆ ನಾಶವಾಗಿದೆ.
ಮಳೆಯಲ್ಲಿ ಬಿದ್ದ ಹಣ್ಣನ್ನ ಬೆಳೆಗಾರರು ಆರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು