2:15 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಕೈಮರ ಚೆಕ್ ಪೋಸ್ಟ್ ಬಳಿ ಶಾಲಾ ಪ್ರವಾಸದ ವಾಹನ ಪಲ್ಟಿ: 5 ಮಂದಿ ಮಕ್ಕಳಿಗೆ ಗಾಯ

21/12/2024, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
12 ಮಕ್ಕಳಲ್ಲಿ 5 ಮಂದಿ ಮಕ್ಕಳಿಗೆ ಗಾಯಗಳಾಗಿವೆ.
ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು
ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಟ್ರ್ಯಾಕ್ಸ್ ನಲ್ಲಿ ಬಂದಿದ್ದರು.
ಮೈಸೂರಿನಿಂದ ಸರ್ಕಾರಿ ಬಸ್ ನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದ ಮಕ್ಕಳು ಚಿಕ್ಕಮಗಳೂರಿನಲ್ಲಿ ಟ್ರ್ಯಾಕ್ ಗಾಡಿಯನ್ನು ಬಾಡಿಗೆ ಮಾಡಿಕೊಂಡಿದ್ದರು. ಕೈಮರ ಚೆಕ್ ಪೋಸ್ಟ್ ಬಳಿ ಟೈರ್ ಬ್ಲಾಸ್ಟ್ ಆಗಿ ಅನಾಹುತ ಸಂಭವಿಸಿದೆ. ಮಕ್ಕಳನ್ನ ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ.ಮುಳ್ಳಯ್ಯನಗಿರಿಯ ಎತ್ತರದ ಪ್ರದೇಶದಲ್ಲಿ ಘಟನೆಯಾಗಿದ್ರೆ ದೊಡ್ಡ ಅನಾಹುತವಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು