3:41 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಕೈಮರ ಚೆಕ್ ಪೋಸ್ಟ್ ಬಳಿ ಶಾಲಾ ಪ್ರವಾಸದ ವಾಹನ ಪಲ್ಟಿ: 5 ಮಂದಿ ಮಕ್ಕಳಿಗೆ ಗಾಯ

21/12/2024, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
12 ಮಕ್ಕಳಲ್ಲಿ 5 ಮಂದಿ ಮಕ್ಕಳಿಗೆ ಗಾಯಗಳಾಗಿವೆ.
ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು
ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಟ್ರ್ಯಾಕ್ಸ್ ನಲ್ಲಿ ಬಂದಿದ್ದರು.
ಮೈಸೂರಿನಿಂದ ಸರ್ಕಾರಿ ಬಸ್ ನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದ ಮಕ್ಕಳು ಚಿಕ್ಕಮಗಳೂರಿನಲ್ಲಿ ಟ್ರ್ಯಾಕ್ ಗಾಡಿಯನ್ನು ಬಾಡಿಗೆ ಮಾಡಿಕೊಂಡಿದ್ದರು. ಕೈಮರ ಚೆಕ್ ಪೋಸ್ಟ್ ಬಳಿ ಟೈರ್ ಬ್ಲಾಸ್ಟ್ ಆಗಿ ಅನಾಹುತ ಸಂಭವಿಸಿದೆ. ಮಕ್ಕಳನ್ನ ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ.ಮುಳ್ಳಯ್ಯನಗಿರಿಯ ಎತ್ತರದ ಪ್ರದೇಶದಲ್ಲಿ ಘಟನೆಯಾಗಿದ್ರೆ ದೊಡ್ಡ ಅನಾಹುತವಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು